Tuesday 16th, April 2024
canara news

ಕೆನಡಾದಲ್ಲಿ ಜರುಗಿದ ಹನ್ನೊಂದನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನ ವಿಶ್ವಮಾನ್ಯರು -2015 ಪ್ರಶಸ್ತಿ ಮುಡಿಗೇರಿಸಿದ ಡಾ| ಶಿವರಾಮ ಭಂಡಾರಿ

Published On : 30 Jun 2015   |  Reported By : Rons Bantwal


ಕೆನಡಾ, ಜೂ.30: ಬಿ.ವಿ ನಾಗ್ ಕಮ್ಯೂನಿಕೇಷನ್ ಇನ್ ಕಾಪೋ೯ರೇಶನ್ ಕೆನಡಾ, ಕನ್ನಡ ಕಸ್ತೂರಿ ಟೊರೊಂಟೋ ಮತ್ತು ಹೃದಯವಾಹಿನಿ ಕನ್ನಡ ಮಾಸಿಕ ಮಂಗಳೂರು ಇವುಗಳ ಜಂಟಿ ಆಶ್ರಯದ ಲ್ಲಿ ಕಳೆದ ಶನಿವಾರ ಮತ್ತು ಭಾನುವಾರ (ಜೂ.27-28) ಕೆನಡಾದ ಟೊರೊಂಟೋ ಮನ್ಹಾನಗರದಲ್ಲಿ ನಡೆಸಲ್ಪಟ್ಟ ಹನ್ನೊಂದನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಕನಾ೯ಟಕ ಸಕಾ೯ರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್.ಆಂಜನೇಯ ಅವರು ಶಿವಾ'ಸ್ ಹೇರ್ ಡಿಝೈನರ್ಸ್ ಪ್ರೈವೇಟ್ ಲಿಮಿಟೆಡ್ನ ಆಡಳಿತ ನಿದೆ೯ಶಕ ಡಾ| ಶಿವರಾಮ ಕೆ.ಭಂಡಾರಿ ಅತ್ತೂರು ಅವರಿಗೆ ವಿಶ್ವಮಾನ್ಯರು-2015 ಪ್ರಶಸ್ತಿ ಪ್ರದಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಅಧ್ಯಕ್ಷ ಕೆ.ಪಿ.ಮಂಜುನಾಥ್ ಸಾಗರ್, ಸಮ್ಮೇಳನ ಸಮಿತಿ ಕೆನಡಾ ಅಧ್ಯಕ್ಷ ಮತ್ತು ಭಾರತೀಯ ನಿರೀಕ್ಷಕ ಬಿ.ವಿ ನಾಗರಾಜು, ಪತ್ರಕರ್ತ ವಿಶ್ವೇಶ್ವರ ಭಟ್ ಬೆಂಗಳೂರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here