Thursday 25th, April 2024
canara news

ಅನಂತಮೂತಿ೯ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸಂತಾಪ

Published On : 22 Aug 2014   |  Reported By : 0ur correspondent 


ಉಡುಪಿ, ಆಗಸ್ಟ್ 22 : ಉಡುಪಿ ಜಿಲ್ಲೆಯವರು, ಜ್ಞಾನಪೀಠ ಪ್ರಶಸ್ತಿ ವಿಜೇತರು ಹಾಗೂ ಖ್ಯಾತ ಸಾಹಿತಿಗಳಾದ ಡಾ ಯು ಆರ್ ಅನಂತಮೂತಿ೯ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ನೇರ ನಡೆನುಡಿಯಿಂದ, ಸಮಾಜವಾದಿ ಧೋರಣೆಯ ಮೂಲಕ, ನಿಭಿ೯ಡೆಯಿಂದ ತಮ್ಮ ಚಿಂತನಾ ಲಹರಿಯನ್ನು ಹರಿಬಿಡುವ ಮೂಲಕ ಅತೀವ ಸಾಮಾಜಿಕ ಕಳಕಳಿಯನ್ನು ಹೊಂದಿದ್ದ ಅನಂತಮೂತಿ೯ಯಂತವರ ನಿಧನ ಸಾಹಿತ್ಯ ಲೋಕಕ್ಕೆ ಹಾಗೂ ಸಾಮಾಜಿಕ ವಲಯಕ್ಕೆ ತುಂಬಲಾರದ ನಷ್ಟ ಎಂದು ಸಚಿವರು ಹೇಳಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here