Friday 26th, April 2024
canara news

ಅನಂತಮೂತಿ೯ ನಿಧನಕ್ಕೆ ಜಿಲ್ಲಾಧಿಕಾರಿ ಸಂತಾಪ

Published On : 22 Aug 2014   |  Reported By : our correspondent


ಉಡುಪಿ ಜಿಲ್ಲೆಯವರಾದ ಖ್ಯಾತ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ವಿಜೇತ ಅಷ್ಟೇ ಮುಖ್ಯವಾಗಿ ಸಂಗೀತದ ಬಗ್ಗೆಯೂ ವಿಶೇಷ ಒಲವನ್ನು ಹೊಂದಿದ್ದ ಡಾ ಯು ಆರ್ ಅನಂತಮೂತಿ೯ ಅವರ ನಿಧನ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಎಂದು ಜಿಲ್ಲಾಧಿಕಾರಿ ಡಾ ಮುದ್ದುಮೋಹನ್ ಅವರು ಸಂತಾಪಸೂಚಿಸಿದ್ದಾರೆ.

ತಾವು ಕನ್ನಡ ಸಂಸ್ಕೃತಿ ಇಲಾಖೆ ನಿಧೇ೯ಶಕರಾಗಿದ್ದಾಗ ಅನಂತಮೂತಿ೯ ಅವರ ಒಡನಾಟವನ್ನು ಸ್ಮರಿಸಿದ ಜಿಲ್ಲಾಧಿಕಾರಿಗಳು ಪ್ರಸಿದ್ಧ ಸಾಹಿತಿಯ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here