Friday 26th, April 2024
canara news

ನಿಲ್ಲಿಸಲಾಗಿದ್ದ ಬಸ್ ಗೆ ಬೆಂಕಿ; ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಶಂಕೆ

Published On : 09 Dec 2015   |  Reported By : Canaranews Network


ಮಂಗಳೂರು: ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಪಂಪ್ ವೆಲ್ ಸಮೀಪದ ಉಜ್ಜೋಡಿಯಲ್ಲಿ ಮಂಗಳವಾರ ಸಂಭವಿಸಿದೆ.ಘಟನೆಗೆ ಶಾರ್ಟ್ ಸಕ್ರ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನಾ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಂಕಿಯ ಕೆನ್ನಾಲಿಗೆಗೆ ಬಸ್ ಸಂಪೂರ್ಣ ಸುಟ್ಟು ಭಸ್ಮಗೊಂಡಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here