Wednesday 24th, April 2024
canara news

ಸ್ವಾಮಿ ವಿವೇಕಾನಂದರ 153 ನೇ ಜನ್ಮ ದಿನಾಚರಣೆ ಜನವರಿ 12, 2016 ರಂದು ರಾಷ್ಟ್ರೀಯ ಯುವ ದಿನಾಚರಣೆ

Published On : 12 Jan 2016   |  Reported By : Rayee Rajkumar


ಸ್ವಾಮಿ ವಿವೇಕಾನಂದರ 153 ನೇ ಜನ್ಮ ದಿನಾಚರಣೆ ಜನವರಿ 12, 2016 ರಂದು ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಜೈನ ಹೈಸ್ಕೂಲಿನ ವಿದ್ಯಾರ್ಥಿಗಳಿಗೆವಿವೇಕಾನಂದರ ಜೀವನದ ಕುರಿತು ಉಪನ್ಯಾಸವನ್ನು ಆಯೋಜಿಸಲಾಗಿತ್ತು.

ಉಡುಪಿ ಯುಕೊ ಬ್ಯಾಂಕಿನ ಉದ್ಯೋಗಿ, ಮೂಡುಬಿದಿರೆ ಜೈನ ಪೇಟೆಯ ವಿವೇಕಾನಂದ ಕೇಂದ್ರದ ಶ್ರೀಮತಿ ಪ್ರೇಮಕಲಾ ದಯಾನಂದ ಮಲ್ಯ ರವರು ವಿವೇಕಾನಂದರ ಜೀವನ ವೃತ್ತಾಂತಗಳನ್ನು ಬಹಳ ಸರಳ ಮಾತು, ಸುವಿಚಾರೀ ಹೃದ್ಯ-ಗಾಯನಗಳ ಮೂಲಕ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಸಿದರು.

ವೇದಿಕೆಯಲ್ಲಿ ಹಿರಿಯ ಶಿಕ್ಷಕ ರಾಯೀ ರಾಜ ಕುಮಾರರು ಉಪಸ್ಥಿತರಿದ್ದರು. ಶಾಲಾ ನಾಯಕಿ ತಸ್ಲೀಮಾ ಬಾನು ಸ್ವಾಗತಿಸಿ ವಂದಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here