Friday 19th, April 2024
canara news

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ; ದ.ಕ.ಜಿಲ್ಲೆಯಲ್ಲಿ ಶೇಕಡಾ ೧೭.೫೪ ಮತದಾನ

Published On : 29 Feb 2016   |  Reported By : Canaranews Network


ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಘಟಕದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ದ.ಕ.ಜಿಲ್ಲೆಯಲ್ಲಿ ಶೇಕಡಾ ೧೭.೫೪ರಷ್ಟು ಮತದಾನವಾಗಿದೆ. ಒಟ್ಟು ೩೩೨೬ ಮತದಾರರು ದ.ಕ.ಜಿಲ್ಲೆಯಲ್ಲಿ ನೊಂದಾಯಿತರಾಗಿದ್ದು, ಆ ಪೈಕಿ ೪೭೯ ಗಂಡಸರು ಮತ್ತು ೧೦೮ ಮಹಿಳೆಯರು ಸೇರಿ ಒಟ್ಟು ೫೮೭ ಮತದಾರರು ಮತಚಲಾಯಿಸಿದ್ದಾರೆ. ಒಟ್ಟು ೧೪ ಅಭ್ಯರ್ಥಿಗಳು ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ.

ಜಿಲ್ಲೆಯ ೮ ಮತಗಟ್ಟೆಗಳಲ್ಲಿ ಮತದಾನ ವ್ಯವಸ್ಥೆ ಮಾಡಲಾಗಿತ್ತು ಮತದಾನ ಶಾಂತಿಯುತವಾಗಿ ನಡೆದಿದೆ ಎಂದು ಚುನಾವಣಾಧಿಕಾರಿ, ಮಂಗಳೂರು ತಹಶೀಲ್ದಾರ್ ಶಿವಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here