Friday 26th, April 2024
canara news

ಮುದ್ರಾಡಿ : ಜನಪದ ಕಲಾತಂಡಗಳ ಮೆರವಣಿಗೆ.

Published On : 09 Mar 2016   |  Reported By : Rons Bantwal


ಹೆಬ್ರಿ: ಹೆಬ್ರಿ ಸಮೀಪದ ಮುದ್ರಾಡಿ ನಾಟ್ಕದೂರು ನಮತುಳುವೆರ್ ಕಲಾ ಸಂಘಟನೆ ವತಿಯಿಂದ ನಾಟ್ಕದೂರಿನ ಬಯಲು ರಂಗಮಂದಿರದಲ್ಲಿ 7 ದಿನಗಳ ಕಾಲ ನಡೆದ 6ನೇ ವರ್ಷದ ಮುದ್ರಾಡಿ ರಾಷ್ಟ್ರೀಯ ರಂಗೋತ್ಸವ - 2016 ಸಮಾರೋಪ ಸಮಾರಂಭದ ಹಿನ್ನಲೆಯಲ್ಲಿ ಸೋಮವಾರ ಮುದ್ರಾಡಿ ಮಹಾಗಣಪತಿ ದೇವಸ್ಥಾನದಿಂದ ನಾಟ್ಕದೂರು ಆದಿಶಕ್ತಿ ದೇವಸ್ಥಾನದ ತನಕ ರಾಜ್ಯದ ವಿವಿಧ ಜನಪದ ತಂಡಗಳ ಆಕರ್ಷಕ ಮೆರವಣಿಗೆಯನ್ನು ಖ್ಯಾತ ಚಿತ್ರ ನಿರ್ದೇಶಕ ಬಿ.ಎಸ್.ಲಿಂಗದೇವರು,ನಟ ಸಂಚಾರಿ ವಿಜಯ್,ಸಾಹಿತಿ ಡಾ.ನಾ.ದಾಮೋದರ ಶೆಟ್ಟಿ ಚೆಂಡೆ ಭಾರಿಸುವ ಮೂಲಕ ಚಾಲನೆ ನೀಡಿದರು.ಡಾ.ಬಿ.ದೇವದಾಸ ಪೈ,ಧರ್ಮಯೋಗಿ ಮೋಹನ್,ಸುಕುಮಾರ್ ಮೋಹನ್,ಜಗದೀಶ ಜಾಲ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here