Friday 26th, April 2024
canara news

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ನಾಪತ್ತೆ,ಅಪರಾಧ ಪ್ರಕರಣ

Published On : 10 Mar 2016   |  Reported By : Canaranews Network


ಮಂಗಳೂರು: ಬುದ್ಧಿವಂತರ ಜಿಲ್ಲೆ ಎಂದು ಹೇಳಲಾಗುವ ದ.ಕ. ಜಿಲ್ಲೆಯಲ್ಲಿ 2014, 15 ಹಾಗೂ 16ನೇ ಸಾಲಿನಲ್ಲಿ ಕಾಣೆಯಾದವರ ಕುರಿತು ಒಟ್ಟು 366 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ ಹೆಚ್ಚಿನವರು ಇನ್ನೂ ಪತ್ತೆಯಾಗಿಲ್ಲ. ಕೆಲವರು ಶವವಾಗಿ ಪತ್ತೆಯಾಗಿದ್ದಾರೆ. ಆದರೆ, ಹಲವು ಪ್ರಕರಣಗಳಲ್ಲಿ ನಾಪತ್ತೆಯಾಗಲು ಹಾಗೂ ಶವವಾಗಿ ಪತ್ತೆಯಾಗಲು ನೈಜ ಕಾರಣ ಏನೆಂದು ಪೊಲೀಸ್‌ ಇಲಾಖೆಗೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.

ಕಾಣೆಯಾದವರ ಕುರಿತು ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ 2014ರಲ್ಲಿ 172, 2015ರಲ್ಲಿ 178 ಹಾಗೂ 2016ರಲ್ಲಿ 16 ಪ್ರಕರಣಗಳು ದಾಖಲಾಗಿದ್ದವು. ಇವುಗಳಲ್ಲಿ 2015ರ ಸಾಲಿನಲ್ಲಿ ಮಾತ್ರ ಕಾಣೆಯಾಗಿ ವಿಷಕಾರಿ ಅಂಶದಿಂದ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿ 3 ಪ್ರಕರಣಗಳು ವರದಿಯಾಗಿವೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here