Wednesday 24th, April 2024
canara news

ಮಾ.೧೩ರಂದು ಮಂಗಳೂರಿನಲ್ಲಿ ಕನ್ನಡೋತ್ಸವ

Published On : 11 Mar 2016   |  Reported By : Canaranews Network


ಮಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ದ.ಕ.ಜಿಲ್ಲೆ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ವತಿಯಿಂದ ಕನ್ನಡೋತ್ಸವ ೨೦೧೬ ಮಾ.೧೩ರಂದು ಪುರಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ದ.ಕ.ಜಿಲ್ಲಾಧ್ಯಕ್ಷ ಅನಿಲ್ ದಾಸ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾ,೧೩ರಂದು ಸಂಜೆ ಜ್ಯೋತಿವೃತ್ತದಿಂದ ಪುರಭವನದವರೆಗೆ ಬೃಹತ್ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ಡಾ. ಮೋಹನ್ ಆಳ್ವ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಪುರಭವನದಲ್ಲಿ ನಡೆಯುವ ಸಮಾರೋಪ ಸಮಾರಂಭವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಲಿದ್ದು, ೩ ಧರ್ಮದ ಧರ್ಮಗುರುಗಳು ಆಶೀರ್ವಚನ ನೀಡಲಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವಕ್ತಾರ ರಹೀಂ ಉಚ್ಚಿಲ್, ಮಧುಸೂದನ್ ಗೌಡ, ಜಮಾಲ್, ಆಶಾಲತಾ ಮೊದಲಾದವರು ಉಪಸ್ಥಿತರಿದ್ದರು. 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here