Thursday 25th, April 2024
canara news

ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾನಹಾನಿ;ಆರೋಪಿಗಳ ಬಂಧನ

Published On : 11 Mar 2016   |  Reported By : Canaranews Network


ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಹಾಗೂ ಮಾನಹಾನಿ ಸಂದೇಶ ರವಾನಿಸುತ್ತಿದ್ದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಈ ಮೂವರು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಹಾಗೂ ಮಾನಹಾನಿ ಸಂದೇಶ ರವಾನಿಸುತ್ತಿದ್ದ ಬಗ್ಗೆ ವಿಟ್ಲ ಠಾಣೆಯಲ್ಲು ದೂರು ದಾಖಲಾಗಿತ್ತು. ಬಂಧಿತರನ್ನು ಕೋಡಪದವು ಬೊಣ್ಯಕುಕ್ಕು ನಿವಾಸಿ ಮಹಮ್ಮದ್ ಅಲಿ(೨೪), ವಿಟ್ಲ ಪಡ್ನೂರು ಕುಕ್ಕಿಲ ನಿವಾಸಿ ನಿಸಾರ್ ಕುಕ್ಕಿಲ(೨೨), ಮರಕ್ಕಿಣಿ ನಿವಾಸಿ ಸಫ್ಪಾನ್ ಅಡ್ಯನಡ್ಕ(೨೧) ಬಂಧಿತ ಆರೋಪಿಗಳು.

ವಿಟ್ಲ ಪಡ್ನೂಊರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಅಬ್ದುಲ್ ಕುಕ್ಕಿಲ ಅವರ ಪುತ್ರ ಶಾಹುಲ್ ಹಮೀದ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here