Saturday 27th, April 2024
canara news

ಶಿರಾಡಿ ಅಡ್ಡಹೊಳೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸಂಚಾರ ಅಸ್ತವ್ಯಸ್ತ

Published On : 12 Mar 2016   |  Reported By : Canaranews Network


ಮಂಗಳೂರು: ಗ್ಯಾಸ್ ಟ್ಯಾಂಕರೊಂದು ಉರುಳಿಬಿದ್ದು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ಶಿರಾಡಿ ಅಡ್ಡಹೊಳೆಯಲ್ಲಿ ಶುಕ್ರವಾರ ಮುಂಜಾನೆ ೭ ಗಂಟೆ ಸುಮಾರಿಗೆ ನಡೆದಿದೆ. ಇದರ ಪರಿಣಾಮ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಎರಡು ಕಡೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾ.ಹೆ. ೭೫ ರ ಸಂಚಾರ ಕೆಲ ಗಂಟೆಗಳ ಕಾಲ ಸ್ಥಗಿತಗೊಂಡಿತ್ತು.

ಘಟನಾ ಸ್ಥಳಕ್ಕೆ ನೆಲ್ಯಾಡೀ ಹೊರಸ್ಟೇಷನ್ ಪೊಲೀಸರು ಹಾಗೂ ಅಗ್ನಿಶಾಮಕದಳದವರು ಭೇಟಿ ನೀಡಿ ಪಲ್ಟಿಯಾದ ಟ್ಯಾಂಕರ್ ನಿಂದ ಬೇರೊಂದ್ಯ್ ಟ್ಯಾಂಕರ್ ಗೆ ಗ್ಯಾಸ್ ತುಂಬಿಸಿ ಹೆಚ್ಚಿನ ದುರಂತ ತಪ್ಪಿಸಿದ್ದಾರೆ. ಘಟನೆಯಿಂದ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here