Thursday 18th, April 2024
canara news

ಮೊಬೈಲ್‌ ಜಾಮರ್‌: ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಆದೇಶ

Published On : 29 Mar 2016   |  Reported By : Canaranews Network


ಮಂಗಳೂರು: ಜೈಲಿನ ಸುರಕ್ಷತೆ ಜಾಮರ್‌ ಅಳವಡಿಕೆಯ ಪ್ರಮುಖ ಉದ್ದೇಶ. ಈ ಉದ್ದೇಶ ಪೂರ್ತಿಯೊಂದಿಗೆ ಜನಸಾಮಾನ್ಯರಿಗೂ ಸಮಸ್ಯೆಯಾಗದಂತೆ ಪರಿಶೀಲಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರು ಆದೇಶಿಸಿದ್ದಾರೆ.

ಜೈಲಿನಲ್ಲಿ ಜಾಮರ್‌ ಅಳವಡಿಕೆಯಿಂದ ಸಾರ್ವಜನಿಕರಿಗಾಗುವ ಸಮಸ್ಯೆಗಳ ಬಗ್ಗೆ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here