Wednesday 24th, April 2024
canara news

ಕುಂದಾಪುರ: ಡಿವೈಎಸ್‍ಪಿ ಮಂಜುನಾಥ ಶೆಟ್ಟಿಯವರಿಗೆ ಅಭಿನಂದನೆ ಸಲ್ಲಿಕೆ

Published On : 08 Apr 2016   |  Reported By : Bernard J Costa


2015 - 16ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪುರಸ್ಕøತರಾಗಿರುವ ಕುಂದಾಪುರ ಉಪವಿಭಾಗದ ಡಿ.ವೈ.ಎಸ್.ಪಿ ಮಂಜುನಾಥ ಶೆಟ್ಟಿಯವರಿಗೆ ಕುಂದಾಪುರದ ಜನಪರ, ಪ್ರಗತಿಪರ ವೇದಿಕೆಯ ಸಂಚಾಲಕ ಮಾಣಿ ಗೋಪಾಲರವರು ಶಾಲು ಹೊದಿಸಿ ಫಲಪುಷ್ಪ ನೀಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷೆ ವಸಂತಿ ಸಾರಂಗ, ಪುರಸಭಾ ಸದಸ್ಯರಾದ ಶಕುಂತಲಾ ಗುಲ್ವಾಡಿ, ಪುಷ್ಪ ಶೇಟ್, ಜ್ಯೋತಿ ಕೋಡಿ, ವೇದಿಕೆಯ ಸಹಸಂಚಾಲಕರಾದ ರಾಮಕೃಷ್ಣ ಹೇರ್ಳೆ, ಗಿರೀಶ್ ಕುಂದಾಪುರ, ಶ್ರೀಧರ ಆಚಾರ್ಯ, ಶೈಲೇಶ್, ಸದಸ್ಯರಾದ ಕಾಳಪ್ಪ ಪೂಜಾರಿ, ಗೋಪಾಲ ಬಂಗೇರ, ಕಾರ್ತಿಕ್ ಮಧ್ಯಸ್ಥ, ರಂಜಿತ್ ಕುಮಾರ್ ಶೆಟ್ಟಿ, ಸತೀಶ್ ಹೆÀಗ್ಡೆ, ದೀಪಕ್ ನಾವುಂದ, ಚಂದ್ರಶೇಖರ ಶೆಟ್ಟಿ, ವಿನೋದ್ ಕ್ರಾಸ್ತಾ, ಸ್ಟೀವನ್ ಡಿ’ಕೋಸ್ಟ, ಶ್ರೀಧರ ಪಿ.ಎಸ್., ನಾಗರಾಜ ಪುತ್ರನ್, ಕೋಡಿ ಸುನೀಲ್ ಪೂಜಾರಿ, ಅಶೋಕ ಸಾರಂಗ, ಗಣೇಶ್ ಶೆಟ್ಟಿಗಾರ್ ಮುಂತಾದವರು ಉಪಸ್ಥಿತರಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here