Tuesday 16th, April 2024
canara news

ದೇಶದಲ್ಲಿ ಬೀಡಿ ಉತ್ಪಾದನೆ ಸ್ಥಗಿತ: ಕೋಟ್ಯಂತರ ಕಾರ್ಮಿಕರು ಬೀದಿಪಾಲು

Published On : 10 Apr 2016   |  Reported By : Canaranews Network


ಮಂಗಳೂರು: ತಂಬಾಕು ಉತ್ಪನ್ನಗಳ ಪ್ಯಾಕೆಟ್‌ ಮೇಲಿನ ಎಚ್ಚರಿಕೆ ಗ್ರಾಫಿಕ್‌, ಪ್ಯಾಕೆಟ್‌ ಗಾತ್ರದ ಶೇ. 85ರಷ್ಟಿರಬೇಕು ಎಂದು ಕೇಂದ್ರ ಸರಕಾರ ಕಡ್ಡಾಯ ಮಾಡಿರುವುದರಿಂದ ದೇಶದಲ್ಲಿ ಬೀಡಿ ಉದ್ಯಮ ಖಾಯಂ ಮುಚ್ಚುಗಡೆಯಾಗುವ ಅಪಾಯ ಎದುರಿಸುತ್ತಿದೆ ಎಂದು ಆಲ್‌ ಇಂಡಿಯಾ ಬೀಡಿ ಇಂಡಸ್ಟ್ರಿ ಫೆಡರೇಶನ್‌ ಆತಂಕ ವ್ಯಕ್ತಪಡಿಸಿದೆ.

ದೇಶದಲ್ಲಿ ಕೋಟ್ಯಂತರ ಬೀಡಿ ಕಾರ್ಮಿಕರು ಹಾಗೂ ತಂಬಾಕು ಬೆಳೆಗಾರರ ಜೀವನಾಧಾರವನ್ನೇ ಕಸಿದುಕೊಳ್ಳುವ ಇಂತಹ "ತಂಬಾಕು ವಿರೋಧಿ ನೀತಿ'ಯನ್ನು ತತ್‌ಕ್ಷಣದಿಂದ ಕೈಬಿಡಬೇಕು. ಇಲ್ಲವಾದರೆ ಬೀಡಿ ಕಾರ್ಮಿಕರಿಗೆ ಕಡ್ಡಾಯವಾಗಿ ಪರ್ಯಾಯ ಜೀವನಾಧಾರ ಕಲ್ಪಿಸಬೇಕು ಎಂದು ಫೆಡರೇಶನ್‌ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here