Friday 29th, March 2024
canara news

ದೇಶಕ್ಕಾಗಿ ಸೇವೆ ಸಲ್ಲಿಸಿ: ರೂಡಿ

Published On : 10 Apr 2016   |  Reported By : Canaranews Network


ಮಂಗಳೂರು: ದೇಶದ ಏಳಿಗೆಗಾಗಿ ಎಲ್ಲ ವಿದ್ಯಾರ್ಥಿಗಳು ಶ್ರಮಿಸ ಬೇಕು. ದೇಶಕ್ಕಾಗಿ ಸೇವೆ ಸಲ್ಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ರಾಜೀವ್‌ ಪ್ರತಾಪ್‌ ರೂಡಿ ಹೇಳಿದರು.ಮಂಗಳೂರಿನ ವಿಕಾಸ್‌ ಪ.ಪೂ. ಕಾಲೇಜಿನಲ್ಲಿ "ಸ್ಮರ್ಧಾತ್ಮಕ ಪರೀಕ್ಷೆಯ 60/60 ಸೂತ್ರ'ದ ಪುಸ್ತಕವನ್ನು ಅವರು ಶನಿವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಈ ಸಂದರ್ಭ ಮಾಜಿ ಉಸ್ತುವಾರಿ ಸಚಿವ ನಾಗರಾಜ ಶೆಟ್ಟಿ, ಸಂಸ್ಥೆ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್‌, ಟ್ರಸ್ಟಿಗಳಾದ ಜೆ. ಕೊರಗಪ್ಪ, ಸೂರಜ್‌ ಕಲ್ಯ, ಸಲಹೆಗಾರ ಡಾ| ಅನಂತ ಪ್ರಭು ಜಿ., ಉಪ ಪ್ರಾಂಶುಪಾಲ ಮೋಹನ ಉಪಸ್ಥಿತರಿದ್ದರು.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here