Published On : 24 Apr 2016 | Reported By : Canaranews Network
ಮಂಗಳೂರು: ಅಕ್ರಮ ದನ ಸಾಗಾಟ ಮಾಡುತ್ತಿದ್ದ ವಾಹನ ಮಗುಚಿ ೭ ದನಗಳು ಸಾವನ್ನಪ್ಪಿದ ಘಟನೆ ದ.ಕ..ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಸಂಭವಿಸಿದೆ.
ನೊಂದಣಿ ಸಂಖ್ಯೆ ಇಲ್ಲದ ಟಿ.ಟಿ.ವಾಹನದಲ್ಲಿ ಸಾಗಾಟ ಮಾಡಲಾಗುತ್ತಿದ್ದು, ವಾಹನ ಮಗುಚಿ ಬಿದ್ದ ಕೂಡಲೇ ವಾಹನ ಸವಾರರು ಪರಾರಿಯಾಗಿದ್ದಾರೆ. ಈ ಬಗ್ಗೆ ಸಾವಜನಿಕರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
More News
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ