Published On : 25 Apr 2016 | Reported By : Roshan Kinnigoli
ಕಿನ್ನಿಗೋಳಿ ಮಾರುಕಟ್ಟೆ ಹಿಂಬಾಗದ ಬಿತ್ತುಲ್ ಹತ್ತಿರದ ಪ್ರದೇಶಕ್ಕೆ ಆಕಸ್ಮತ್ ಬೆಂಕಿ ಬಿದ್ದು, ಜಮೀನಿನಲ್ಲಿದ್ದ ಗಿಡ ಮರಗಳು ಬೆಂಕಿಗಾಹುತಿಯಾಗಿದೆ.
ಮದ್ಯಾಹ್ನ ಸುಮಾರು 12 ಗಂಟೆಯ ಸಮಯದಲ್ಲಿ ಈ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳೀಯರು ಆಗಮಿಸಿ ಪಂಪ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಿದ್ದು, ನಂತರ ಟ್ಯಾಂಕರ್ ನೀರಿನ ಮೂಲಕ ಬೆಂಕಿಯನ್ನು ಸಂಪೂರ್ಣ ಹತೋಟಿಗೆ ತರಲಾಯಿತು.
More News
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ