ಮಂಗಳೂರಿನ ಪಡೀಲ್ ನೂತನ ಡಿಸಿ ಕಚೇರಿ ನಿರ್ಮಾಣ ಯತ್ನಕ್ಕೆ ಹಸೀರು ಪೀಠ ತಡೆ
Published On : 27 Apr 2016 | Reported By : Canaranews Network
ಮಂಗಳೂರು: ಮಂಗಳೂರಿನ ಪಡೀಲ್ನಲ್ಲಿ ಸರ್ಕಾರ ನೂತನ ಜಿಲ್ಲಾಧಿಕಾರಿ ಕಚೇರಿ ನಿರ್ಮಿಸಲು ಮಾಡಿದ ಯತ್ನಕ್ಕೆ ಚೆನ್ನೈ ನ ಹಸಿರು ಪೀಠ ಮಂಗಳವಾರ ತಡೆಯಾಜ್ಞೆ ವಿಧಿಸಿದೆ.
ಪರಿಸರ ಹೋರಾಟಗಾರರು ಡಿಸಿ ಕಚೇರಿ ನಿರ್ಮಾಣದ ವೇಳೆ 400ಕ್ಕೂ ಹೆಚ್ಚು ಮರಗಳ ಮಾರಣ ಹೋಮವಾಗುವುದನ್ನು ವಿರೋಧಿಸಿ ಹೋರಾಟ ಕೈಗೊಂಡು ಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ಕೋರ್ಟ್ ವಿಚಾರಣೆ ನಡೆಸಿ ತಡೆಯಾಜ್ಞೆ ವಿಧಿಸಿದೆ.
More News
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ