Published On : 29 Apr 2016 | Reported By : Canaranews Network
ಮಂಗಳೂರು: ತುಂಬೆ ಡ್ಯಾಂನಲ್ಲಿ ಸಂಗ್ರಹವಾದ ನೀರಿನ ಮಟ್ಟ ತುಂಬ ಇಳಿಮುಖವಾಗಿರುವುದರಿಂದ ಮನಪಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಬಂಟ್ವಾಳ ತಾಲೂಕಿನ ಶಂಭೂರಿನಲ್ಲಿರುವ ಎಎಂಆರ್ ಡ್ಯಾಂನಲ್ಲಿ ಲಭ್ಯವಿರುವ ನೀರನ್ನು ಯಾವುದೇ ಕೈಗಾರಿಕಾ ಸಂಸ್ಥೆಗಳು ಅಥವಾ ಸಾರ್ವಜನಿಕರು ಖಾಸಗಿ ಪಂಪ್ ಮೂಲಕ ಎತ್ತುವುದನ್ನು ಮುಂದಿನ 7 ದಿನಗಳ ವರೆಗೆ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಎ. 26ರಂದು ಆದೇಶ ಹೊರಡಿಸಿದ್ದಾರೆ.
More News
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ