ಎತ್ತಿನಹೊಳೆ ಯೋಜನೆ ವಿರೋಧಿಸಿ ಮೇ.೧೯ರಂದು ದ.ಕ. ಬಂದ್ : ವ್ಯಾಪಕ ಬೆಂಬಲ
Published On : 18 May 2016 | Reported By : Canaranews Network
ಮಂಗಳೂರು: ಎತ್ತಿನಹೊಳೆ ಯೋಜನೆ ವಿರೋಧಿಸಿ ಮೇ 19ರಂದು ನಡೆಯಲಿರುವ ಸ್ವಯಂ ಘೋಷಿತ ದ.ಕ.ಜಿಲ್ಲಾ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಕರಾವಳಿಯ ಭವಿಷ್ಯದ ದೃಷ್ಟಿಯಿಂದ ಮುಂದಿನ ಹೋರಾಟಗಳು ನಿರ್ಣಾಯಕವಾಗಲಿವೆ. ಈ ನಿಟ್ಟಿನಲ್ಲಿ ಜಿಲ್ಲೆಯ ಜನತೆ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಶಾಂತಿಯುತ ಹಾಗೂ ಸ್ವಯಂಘೋಷಿತ ಬಂದ್ಗೆ ಪೂರ್ಣ ಬೆಂಬಲ ನೀಡಬೇಕೆಂದು ನೇತ್ರಾವತಿ ಹೋರಾಟ ಸಮಿತಿಯ ಅಧ್ಯಕ್ಷರು ಮನವಿ ಮಾಡಿದ್ದಾರೆ.
More News
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*