Friday 19th, April 2024
canara news

ಕಲಾಶ್ರೀ ಸ್ಪರ್ಧೆ – ರಾಜ್ಯ ಮಟ್ಟದಲ್ಲಿ ಪ್ರಥಮ

Published On : 25 May 2016   |  Reported By : Rons Bantwal


ಧರ್ಮಸ್ಥಳ ಮೇ 25 : ಶ್ರೀ ಧ.ಮಂ.ಆಂ.ಮಾಧ್ಯಮ ಶಾಲೆ,ಧರ್ಮಸ್ಥಳದ 9ನೇ ಎ ವಿಭಾಗದ ವಿದ್ಯಾರ್ಥಿನಿ ಕು.ಸುಪ್ರೀತಾ ಇವರು ಮೇ 19 ರಂದು ಮೈಸೂರಿನ ಬಾಲಭವನದಲ್ಲಿ ನಡೆದ ರಾಜ್ಯಮಟ್ಟದ ಶಾಸ್ತ್ರೀಯ ವಿಭಾಗದ ‘ಕಲಾಶ್ರೀ-ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕತೆ’ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ. ಪರಿಮಳಾ ಎಂ.ವಿ. ತಿಳಿಸಿರುತ್ತಾರೆ.


ಇವರು ಧರ್ಮಸ್ಥಳದ ಶ್ರೀಯುತ ರಾಮಚಂದ್ರ ಕೋರ್ನಾಯ ಮತ್ತು ಶ್ರೀಮತಿ. ಶ್ರೀದೇವಿ ಇವರ ಹೆಮ್ಮೆಯ ಸುಪುತ್ರಿ ಹಾಗೂ ಉಜಿರೆಯ ಪ್ರಖ್ಯಾತ ಸಂಗೀತ ವಿದೂಷಿ ಶ್ರೀಮತಿ. ಅನಸೂಯ ದೇವಸ್ಥಳಿ ಇವರ ಶಿಷ್ಯೆ. ಇವರಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿ ವೃಂದದ ಹಾರ್ದಿಕ ಅಭಿನಂದನೆಗಳು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here