Tuesday 23rd, April 2024
canara news

ತುಳುವೆರೆ ಆಯನೊ ಕೂಟದ ಸದಸ್ಯರಿಂದ ಎಡನೀರು ಮಠಕ್ಕೆ ಭೇಟಿ

Published On : 03 Jun 2016   |  Reported By : Rons Bantwal


ಮುಂಬಯಿ, ಜೂ.03: ಬರುವ ಡಿಸೆಂಬರ್ 9 ರಿಂದ 13 ರ ತನಕ ಬದಿಯಡ್ಕದಲ್ಲಿ ನಡೆಯಲಿರುವ ವಿಶ್ವ ತುಳುವೆರೆ ಆಯನೊ ಕಾರ್ಯಕ್ರಮದ ಬಗ್ಗೆ ಆಯನೊ ಕೂಟದ ಸದಸ್ಯರು ಶ್ರೀ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರನ್ನು ಭೇಟಿಯಾಗಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಬಗ್ಗೆ ಹರ್ಷ ವ್ಯಕ್ತಪಡಿಸಿದ ಸ್ವಾಮೀಜಿ ಅವರು ಕಾರ್ಯಕ್ರಮವು ಯಶಸ್ವಿಯಾಗಿ ನಾಡಿನಲ್ಲಿ ಜಾತಿ ಮತ ಭಾಷಾ ಸಾಮರಸ್ಯ ಮೆರೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ತುಳುವೆರೆ ಆಯನೊ ಕೂಟದ ಅಧ್ಯಕ್ಷ ಡಾ| ಶ್ರೀನಿಧಿ ಸರಳಾಯ, ಪೆÇ್ರ. ಶ್ರೀನಾಥ್ ಕಾಸರಗೋಡು, ಆಯನೊ ಕೂಟದ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಕೋಶಾಧಿಕಾರಿ ಕೃಷ್ಣ ಡಿ. ಬೆಳಿಂಜೆ, ರಾಘವೇಂದ್ರ ಅಮ್ಮಣ್ಣಾಯ, ನವೀನ್ ರೈ ಪುತ್ರಕಳ, ಹರೀಶ್ ಬದಿಯಡ್ಕ, ಹರ್ಷ ರೈ ಪುತ್ರಕಳ ಮೊದಲಾದವರು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here