Friday 26th, April 2024
canara news

ರೈಲ್ವೇ ಸಮಿತಿಗೆ ಚಂದ್ರಹಾಸ ಅಂಡ್ಯಂತಾಯ ನೇಮಕ-ಅಭಿನಂದನೆ

Published On : 04 Jun 2016   |  Reported By : Rons Bantwal


ಮುಂಬಯಿ, ಜೂ.04: ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳೀನ್‍ಕುಮಾರ್ ಕಟೀಲು ಅವರ ಶಿಫಾರಸ್ಸಿನ ಮೇರೆUದಕ್ಷಿಣ ವಲಯ ರೈಲ್ವೇ ಇದರ ಸಲಹಾ ಸಮಿತಿ ಸದಸ್ಯರಾಗಿ ನೇಮಕಗೊಂಡ ಮುಂಬಯಿ ಅಲ್ಲಿನ ಉದ್ಯಮಿಯಾಗಿದ್ದ ಕುತ್ತಾರುಗುತ್ತು ಚಂದ್ರಹಾಸ ಅಂಡ್ಯಂತಾಯ ಅವರನ್ನು ಪತ್ರಕರ್ತ ಆರಿಫ್ ದೇರಳಕಟ್ಟೆ ಪುಷ್ಪಗುಪ್ಚವನ್ನಿತ್ತು ಶುಭ ಹಾರೈಸಿದರು.

ಅಖಿಲ ಭಾರತ ತುಳು ಒಕ್ಕೂಟ ಇದರ ಅಧ್ಯಕ್ಷ ಧರ್ಮಪಾಲ ಯು.ದೇವಾಡಿಗ, ಗೌರವಾಧ್ಯಕ್ಷ ಲ… ಜಯಕರ ಶೆಟ್ಟಿ ಇಂದ್ರಾಳಿ, ಗೌರವ ಪ್ರಧಾನ ಕಾರ್ಯದರ್ಶಿ ನಿಟ್ಟೆ ಶಶಿಧರ ಶೆಟ್ಟಿ, ಗೌರವ ಪ್ರಧಾನ ಕೋಶಾಧಿಕಾರಿ ಕರುಣಾಕರ ಶೆಟ್ಟಿ ಮೂಲ್ಕಿ ಅಂಡ್ಯಂತಾಯ ಅವರನ್ನು ಶುಭಾರೈಸಿದ್ದಾರೆ




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here