Friday 26th, April 2024
canara news

ಲಾರಿ ಮೇಲೆ ಮರ ಬಿದ್ದು ಚಾಲಕ ಸಾವು: ಕ್ಲೀನರ್ ಗಂಭೀರ

Published On : 27 Jun 2016   |  Reported By : Canaranews Network


ಮಂಗಳೂರು: ಚಲಿಸುತ್ತಿದ್ದ ಲಾರಿ ಮೇಲೆ ಮರ ಉರುಳಿ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ದ.ಕ.ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ.ಪುತ್ತೂರು ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಲಾರಿ ಓಡಬಾಯಿ ಸಮೀಪಿಸುತ್ತಿದ್ದಂತೆ ರಸ್ತೆ ಬದಿ ಇದ್ದ ಬೃಹತ್ ಗಾತ್ರದ ಹಲಸಿನ ಮರವೊಂದು ಲಾರಿ ಮೇಲೆ ಬುಡಸಮೇತ ಉರುಳಿ ಬಿತ್ತು.

ಸರಿಯಾಗಿ ಕ್ಯಾಬಿನ್ ಮೇಲೆಯೆ ಉರುಳಿದ್ದರಿಂದ ಲಾರಿಯೊಳಗೆ ಸಿಲುಕಿದ ಚಾಲಕ ಮಹಮ್ಮದ್ ಸ್ಥಳದಲ್ಲೆ ಮೃತಪಟ್ಟರೆ, ಕ್ಲೀನರ್ ಸವಾದ ಗಂಭೀರವಾಗಿ ಗಾಯಗೊಂಡವರು. ಘಟನಾ ಸ್ಥಳಕ್ಕೆ ಶಾಸಕ ಅಂಗಾರ ಸಹಿತ ಗಣ್ಯರು ಭೇಟಿ ನೀಡಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here