Thursday 28th, March 2024
canara news

ನರೇಶ್ ಶೆಣೈ ಮೂರು ದಿನ ಪೊಲೀಸ್ ಕಸ್ಟಡಿಗೆ

Published On : 27 Jun 2016   |  Reported By : Canaranews Network   |  Pic On: photo credit: The Hindu


ಮಂಗಳೂರು: RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ ಸಂಬಂಧ ಬಂಧಿತ ಪ್ರಮುಖ ಆರೋಪಿ ನಮೋ ಬ್ರಿಗೇಡ್ ಸ್ಥಾಪಕ ನರೇಶ್ ಶೆಣೈನನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.ಮಂಗಳೂರಿನ ಎರಡನೇ ಜೆಎಂಎಫ್ಸಿ ಕೋರ್ಟ್ಗೆ ನರೇಶ್ನನ್ನು ಸೋಮವಾರ ಪೊಲೀಸರು ಹಾಜರುಪಡಿಸಿದ್ದರು.

ಈ ವೇಳೆ ಆರೋಪಿಯನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ, ಜೂನ್ 30ರಂದು ಕೋರ್ಟ್ಗೆ ಮತ್ತೆ ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿತು.ಬಾಳಿಗಾ ಕೊಲೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ನರೇಶ್ ಶೆಣೈನನ್ನು ಬಂಧಿಸಿರುವ ಕುರಿತು ಆದಿತ್ಯವಾರವಷ್ಟೆ ಪೊಲೀಸರು ಮಾಹಿತಿ ನೀಡಿದ್ದರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here