Thursday 25th, April 2024
canara news

ಸಿದ್ದರಾಮಯ್ಯ ಇನ್ನೂ 10- 15 ವರ್ಷ ಮುಖ್ಯಮಂತ್ರಿಯಾಗಿರಲಿ: ಪೂಜಾರಿ

Published On : 03 Jul 2016   |  Reported By : Canaranews Network


ಮಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಬದ್ಧತೆ ಇದೆ. ಬಡವರಿಗಾಗಿ ಹಲ ವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾರಿಗೊಳಿಸಿದ್ದಾರೆ. ಅಂತಹ ಬದ್ಧತೆಯ ವ್ಯಕ್ತಿ ಬೇರೆ ಯಾರಿದ್ದಾರೆ? ಆದ್ದರಿಂದ ಅವರೇ ಮುಂದಿನ 10- 15 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದು ವರಿಯ ಬೇಕು ಎಂದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ವಿ.ಎಸ್. ಉಗ್ರಪ್ಪ ಅವರು ಪ್ರಾಮಾಣಿಕ ಹಾಗೂ ಬದ್ಧತೆ ಇರುವ ನಾಯಕರು. ಅವರು ಸರಕಾರಕ್ಕೆ ಶಕ್ತಿ ತುಂಬ ಬಲ್ಲರು. ದಕ್ಷ ಮತ್ತು ಪ್ರಾಮಾಣಿಕರಿಗೆ ಮುಖ್ಯಮಂತ್ರಿಗಳು ಶಕ್ತಿ ಕೊಡಬೇಕು. ಹಾಗೆಂದು ನಾನು ಈ ಹಿಂದೆಯೂ ಸಲಹೆ ನೀಡಿದ್ದೇನೆ. ಮುಖ್ಯಮಂತ್ರಿಯವರಿಗೆ ಇದು ಅರ್ಥವಾಗದಿದ್ದರೆ ಎಲ್ಲ ಆಗುಹೋಗುಗಳಿಗೂ ಅವರೇ ಜವಾಬ್ದಾರರು ಎಂದು ಜನಾರ್ದನ ಪೂಜಾರಿ ಅವರು ಶನಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here