Friday 19th, April 2024
canara news

ಕೆ ಎಸ್ ಆರ್ ಟಿಸಿ ಬಸ್ ಮುಷ್ಕರ; ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಯಿಲ್ಲ

Published On : 24 Jul 2016   |  Reported By : Canaranews Network


ಮಂಗಳೂರು: ಕೆ ಎಸ್ ಆರ್ ಟಿಸಿ ಬಸ್ ಮುಷ್ಕರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹಾಗೂ ಮಂಗಳವಾರ ರಜೆ ಘೋಷಣೆ ಮಾಡಿದ್ದಾರೆ. ಆದ್ರೆ, ಇದೀಗ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಕೆ ಎಸ್ ಆರ್ ಟಿಸಿ ಬಸ್ ನೌಕರರ ಪ್ರತಿಭಟನೆಯಿಂದಾಗಿ ಉಡುಪಿ ಹಾಗೂ ದ.ಕ.ಜಿಲ್ಲೆಗೆ ಯಾವುದೇ ಪರಿಣಾಮ ಬೀರುವುದಿಲ್ಲ ಹಾಗಾಗಿ ಸೋಮವಾರ ಮತ್ತು ಮಂಗಳವಾರ ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here