Friday 26th, April 2024
canara news

ಸ್ವಾತಂತ್ರ್ಯೋತ್ಸವಕ್ಕೆ ಪತ್ರಕರ್ತರಿಂದ ಬಹಿಷ್ಕಾರ

Published On : 15 Aug 2016   |  Reported By : Canaranews Network


ಮಂಗಳೂರು: ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ೭೦ನೇ ಸ್ವಾತಂತ್ರ್ಯೋತ್ಸವಕ್ಕೆ ಪತ್ರಕರ್ತರು ಬಹಿಷ್ಕಾರವನ್ನು ಹಾಕಿದ್ದಾರೆ. ಭದ್ರತೆ ನೆಪದಲ್ಲಿ ಪತ್ರಕರ್ತರನ್ನು ದೂರ ಇಟ್ಟ ಜಿಲ್ಲಾಡಳಿತದ ನಿರ್ಣಯವನ್ನು ಖಂಡಿಸಿ ದ.ಕ.ಜಿಲ್ಲಾಡಳಿತದಿಂದ ನಡೆಯುತ್ತಿರುವ ಸ್ವಾತಂತ್ರ್ಯೋತ್ಸವಕ್ಕೆ ಪತ್ರಕರ್ತರು ಬಹಿಷ್ಕಾರ ಹಾಕಿದ್ದಾರೆ.

ಜಿಲ್ಲಾಡಳಿತದ ನಿರ್ಣಯದಿಂದ ಬೇಸರಗೊಂಡ ಪತ್ರಕರ್ತರು ಕಾರ್ಯಕ್ರಮದಿಂದ ಹೊರನಡೆದಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here