Published On : 15 Aug 2016 | Reported By : Canaranews Network
ಮಂಗಳೂರು: ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ೭೦ನೇ ಸ್ವಾತಂತ್ರ್ಯೋತ್ಸವಕ್ಕೆ ಪತ್ರಕರ್ತರು ಬಹಿಷ್ಕಾರವನ್ನು ಹಾಕಿದ್ದಾರೆ. ಭದ್ರತೆ ನೆಪದಲ್ಲಿ ಪತ್ರಕರ್ತರನ್ನು ದೂರ ಇಟ್ಟ ಜಿಲ್ಲಾಡಳಿತದ ನಿರ್ಣಯವನ್ನು ಖಂಡಿಸಿ ದ.ಕ.ಜಿಲ್ಲಾಡಳಿತದಿಂದ ನಡೆಯುತ್ತಿರುವ ಸ್ವಾತಂತ್ರ್ಯೋತ್ಸವಕ್ಕೆ ಪತ್ರಕರ್ತರು ಬಹಿಷ್ಕಾರ ಹಾಕಿದ್ದಾರೆ.