Saturday 27th, April 2024
canara news

"ಭಾರತ್‌ ಮಾತಾ ಕೀ ಜೈ' ಹಿಂದಿ ಕಿರುಚಿತ್ರ ಬಿಡುಗಡೆ

Published On : 20 Aug 2016   |  Reported By : Canaranews Network


ಮಂಗಳೂರು: ದೇಶಭಕ್ತಿ ಆಧಾರಿತ, ಕರಾವಳಿಯಲ್ಲಿ ಚಿತ್ರೀಕರಣಗೊಂಡ ಭಾರತ್‌ ಮಾತಾ ಕೀ ಜೈ ಹಿಂದಿ ಕಿರುಚಿತ್ರವನ್ನು ಆ. 15ರಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್‌ ಸಿಂಗ್‌ ಹೊಸದಿಲ್ಲಿಯಲ್ಲಿ ಬಿಡುಗಡೆ ಮಾಡಿದರು.

ಜನ್ಮ ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ಪುತ್ತೂರಿನ ಡಾ| ಹರ್ಷಕುಮಾರ್‌ ರೈ ಮಾಡಾವು ನಿರ್ಮಾಣದಲ್ಲಿ ಮೂಡಿಬಂದಿರುವ ಈ ಕಿರುಚಿತ್ರಕ್ಕೆ ಪ್ರಮಿತ್‌ರಾಜ್‌ ಕಟ್ಟತ್ತಾರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದು, ನವೀನ್‌ ನೇರಳೊಡಿ ನಿರ್ದೇಶನ ಮಾಡಿದ್ದಾರೆ. ಅರುಣ್‌ ರೈ ಪುತ್ತೂರು ಛಾಯಾಗ್ರಹಣ ಮಾಡಿದ್ದಾರೆ. ಮಂಗಳೂರಿನ ಸುತ್ತಮುತ್ತ ಚಿತ್ರೀಕರಣಗೊಂಡ ಈ ಕಿರುಚಿತ್ರದಲ್ಲಿ ಜಿಲ್ಲೆಯ ಹಲವು ಯುವ ಪ್ರತಿಭೆಗಳು ಬಣ್ಣಹಚ್ಚಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here