Tuesday 23rd, April 2024
canara news

ಮಂಗಳೂರಿಗೆ ರೈಲ್ವೇ ಇಲಾಖೆಯಿಂದ 327 ಕೋಟಿ ರೂ. ಅನುದಾನ ಬಿಡುಗಡೆ

Published On : 30 Aug 2016   |  Reported By : Canaranews Network


ಮಂಗಳೂರು: ಮಂಗಳೂರು ಭಾಗದ ರೈಲ್ವೇ ಹಳಿ ದ್ವಿಪಥ ಕಾಮಗಾರಿಗೆ ಕೇಂದ್ರ ಸರಕಾರದಿಂದ ಒಟ್ಟು 327 ಕೋ. ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ.ಮಂಗಳೂರು ಜಂಕ್ಷನ್‌ನಿಂದ ಪಣಂಬೂರು ವರೆಗಿನ ಒಟ್ಟು 19 ಕಿ. ಮೀ. ದ್ವಿಪಥ ಕಾಮಗಾರಿಗೆ 327 ಕೋ. ರೂ. ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.

ಈ ಕಾಮಗಾರಿಗೆ ಹೆಚ್ಚುವರಿಯಾಗಿ 2016-17ನೇ ಸಾಲಿಗೆ 100 ಕೋ. ರೂ. ಅನುದಾನ ಕಾಯ್ದಿರಿಸಲಾಗಿದೆ. ನೇತ್ರಾವತಿ ಕ್ಯಾಬಿನ್‌ನಿಂದ ಮಂಗಳೂರು ಕೇಂದ್ರ ರೈಲು ನಿಲ್ದಾಣದ ವರೆಗಿನ 1.5 ಕಿ. ಮೀ. ಹಳಿಗಳ ದ್ವಿಪಥ ಕಾಮಗಾರಿಗೆ 18.93 ಕೋ. ರೂ. ಅನುದಾನ ಕೇಂದ್ರ ಸರಕಾರದಿಂದ ಬಿಡುಗಡೆಯಾಗಿದೆ ಎಂದು ನಳಿನ್‌ ತಿಳಿಸಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here