Friday 26th, April 2024
canara news

ಗಣಪತಿ ಆತ್ಮಹತ್ಯೆ ಪ್ರಕರಣ; ಸಿಐಡಿ ತನಿಖೆ ಮುಖ್ಯಮಂತ್ರಿ ಹೇಳಿದಂತೆ ನಡೆದಿದೆ- ಪೂಜಾರಿ ಆರೋಪ

Published On : 19 Sep 2016   |  Reported By : Canaranews Network


ಮಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ತಂಡವು ಮುಖ್ಯಮಂತ್ರಿ ಹೇಳಿದಂತೆ ಮಾಡಿ ಮುಗಿಸಿದ್ದಾರೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಗಣಪತಿ ಸಾವಿನ ತನಿಖೆಗೆ ಸಾಕಷ್ಟು ಸಾಕ್ಷ್ಯಾಧಾರಗಳು ಇದ್ದರೂ ಸಿಐಡಿ ಸಮರ್ಪಕ ತನಿಖೆ ನಡೆಸಿಲ್ಲ . ಎಲ್ಲವೂ ಸಿಎಂ ಅಣತಿಯಂತೆ ನಡೆದಿದೆ.ಆದ್ದರಿಂದಲೆ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ ಎಂದರು. ಇನ್ನೆರಡು ವರ್ಷಗಳಲ್ಲಿ ಚುನಾವಣೆ ಎದುರಾಗುತ್ತಿದ್ದು ಇದೇ ರೀತಿಯ ಉದ್ದಟತನ ಮೆರೆದರೆ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಮುಗಿಸಿದ ಆರೋಪ ನಿಮ್ಮ ಮೇಲೆ ಬರಲಿದೆ ಎಂದು ಪೂಜಾರಿ ಸಿದ್ದರಾಮಯ್ಯನವರನ್ನು ಎಚ್ಚರಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here