Friday 19th, April 2024
canara news

ಗ್ರಾಮೀಣ ಪ್ರದೇಶಕ್ಕೂ ಬಸ್ ಸ್ಪಷ್ಟ ನೀತಿ ರೂಪಿಸಲು ದ.ಕ.ಜಿಲ್ಲಾಧಿಕಾರಿ ಸಲಹೆ

Published On : 22 Sep 2016   |  Reported By : Canaranews Network


ಮಂಗಳೂರು: ಲಾಭಕ್ಕಿಂತ ಹೆಚ್ಚಾಗಿ ಜನಸೇವೆ ದೃಷ್ಟಿಯಿಂದ ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಕಾರ್ಯ ನಿರ್ವಹಿಸಬೇಕು. ಬಸ್ಗಳ ಬೇಡಿಕೆಯಿರುವ ಗ್ರಾಮೀಣ ಪ್ರದೇಶದಲ್ಲೂ ಬಸ್ಗಳನ್ನು ಓಡಿಸುವುದು ಅಗತ್ಯ. ನಗರ ವ್ಯಾಪ್ತಿಯಲ್ಲಿ ಬಸ್ ಓಡಿಸಲು ಪಡೆಯುವ ಪರವಾನಿಗೆಗಳ ಅನುಪಾತಕ್ಕೆ ಸಮನಾಗಿ ಗ್ರಾಮೀಣ ಪ್ರದೇಶದಲ್ಲೂ ಬಸ್ಗಳನ್ನು ಓಡಿಸುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕಾನೂನು ಪ್ರಕಾರ ಅವಕಾಶ ಇದೆಯೇ ಎಂಬುದನ್ನು ಪರಿಶೀಲಿಸಿ ಸ್ಪಷ್ಟ ನೀತಿ ರೂಪಿಸುವಂತೆ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್ಟಿಎ)ದ ಸಭೆಯಲ್ಲಿ ಸಾರ್ವಜನಿಕರು ಹಾಗೂ ಬಸ್ ಮಾಲಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here