Thursday 25th, April 2024
canara news

ಪುಷ್ಪ ಸಿ.ಕರ್ಕೇರ ನಿಧನ

Published On : 24 Sep 2016   |  Reported By : Rons Bantwal


ಮುಂಬಯಿ, ಸೆ.24: ತೀಯಾ ಸಮಾಜ ಮುಂಬಯಿ ಇದರ ಮಾಜಿ ಅಧ್ಯಕ್ಷ ಬಿ.ಸಿ ಕರ್ಕೇರ ಅವರ ಧರ್ಮಪತ್ನಿ ಪುಷ್ಪ ಚೆನ್ನಪ್ಪ ಕರ್ಕೇರ (72.) ಅವರು ಕಳೆದ ಶುಕ್ರವಾರ (23.09.2016) ಅನಾರೋಗ್ಯದಿಂದ ಘಾಟ್ಕೋಪರ್ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮಂಜೇಶ್ವರ ಮೂಲದ ಮೃತರು ಘಾಟ್ಕೋಫರ್ ಶಾಂತಿ ನಿಕೇತನ್ ನಿವಾಸಿ ಆಗಿದ್ದು ಒಂದು ಗಂಡು ಮತ್ತು ಬಂಧುಗಳನ್ನು ಅಗಲಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here