Saturday 27th, April 2024
canara news

ವಿಶ್ವ ತುಳುವೆರೆ ಆಯನೊ ಯಶಸ್ವಿಗೆ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯಿಲಿ ಭರವಸೆ

Published On : 28 Sep 2016   |  Reported By : Rons Bantwal


ವಿಶ್ವ ತುಳುವೆರೆ ಆಯನೊದ ಉದ್ದೇಶ ಈಡೇರಿಸುವಲ್ಲಿ ಸರ್ವ ರೀತಿಯ ಸಹಕಾರ ನೀಡುವುದಾಗಿ ಮಾಜಿ ಕೇಂದ್ರ ಸಚಿವ,ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಭರವಸೆ ನೀಡಿದರು.ವಿಶ್ವ ತುಳುವೆರೆ ಆಯನೊದ ಸಮಿತಿ ಪದಾಧಿಕಾರಿಗಳು ಭೇಟಿಯಾದ ಸಂದರ್ಭದಲ್ಲಿ ಅವರನ್ನು ಉದ್ದೇಶಿಸಿ ಮಾತನಾಡಿದ ಮೊಯಿಲಿಯವರು ಈ ವಿಶ್ವ ತುಳುವೆರೆ ಆಯನೊ ಚರಿತ್ರೆ ಸೃಷ್ಠಿಸಿ ತುಳು ಭಾಷೆ ಎಂಟನೇ ಪರಿಚ್ಛೆದಕ್ಕೆ ಸೇರ್ಪಡೆಗೊಳಿಸುವಲ್ಲಿ ಸಹಕಾರವಾಗಲಿ ಎಂದರು.

ಈ ಸಂದರ್ಭದಲ್ಲಿ ಡಾ.ಬಿ.ಎ.ವಿವೇಕ ರೈ,ಡಾ.ಡಿ.ಕೆ.ಚೌಟ,ಮಹಾನಗರ ಪಾಲಿಕೆ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತೇಜೋಮಯ,ಡಾ.ರಮಾನಂದ ಬನಾರಿ,ಎಂ.ಜೆ.ಕಿಣಿ,ಬಿ.ವಿ.ಕಕ್ಕಿಲ್ಲಾಯ,ಜೀವನ್ ರಾಮ್ ಸುಳ್ಯ,ಕೆ.ಆರ್.ಜಯಾನಂದ,ವಿಶ್ವ ತುಳುವೆರೆ ಆಯನೊದ ಪ್ರಧಾನ ಕಾರ್ಯದರ್ಶಿ ಡಾ.ರಾಜೇಶ್ ಆಳ್ವ ಬದಿಯಡ್ಕ, ದೈವರಾಧಕ ಸಮಿತಿ ಸಂಚಾಲಕ ಗೋಪಾಲಕೃಷ್ಣ ಕುಲಾಲ್,ಭಾಸ್ಕರ ಕುಂಬಳೆ ಮೊದಲಾದವರು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here