Published On : 04 Oct 2016 | Reported By : Canaranews Network
ಮಂಗಳೂರು: ೮ ಮಂದಿಯ ತಂಡವೊಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಸ್ರಣ್ಣರಾದ ವಾಸುದೇವ ಅಸ್ರಣ್ಣರ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಳ್ಳರು ೮೨ ಪವನ್ ಚಿನ್ನಾಭರಣ ಹಾಗೂ ೫೦ ಸಾವಿರ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯವರನ್ನು ಕೂಡಿ ಹಾಕಿ ರಿವಾಲ್ವರ್ ತೋರಿಸಿ ಬೆದರಿಸಿ ನಗದು ಹಾಗೂ ಚಿನ್ನಾಭರಣ ದರೋಡೆಗೈಯ್ಯಲಾಗಿದೆ.ಘಟನೆ ಕುರಿತಂತೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More News
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*