ಜೂಜು ಅಡ್ಡೆಗೆ ದಾಳಿ; ಐವರ ಬಂಧನ
Published On : 20 Oct 2016 | Reported By : Canaranews Network
ಮಂಗಳೂರು: ಜೂಜು ಅಡ್ಡೆ ಮೇಲೆ ದಾಳಿ ನಡೆಸಿ ಐವರನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಸರೋಳಿ ಎಂಬಲ್ಲಿ ನಡೆದಿದೆ.
ಅಬ್ದುಲ್ ರಹಿಮಾನ್, ಹೇಮಂತ್, ಅರುಣ್ ಪ್ರಸಾದ್, ಶಿವಪ್ಪ, ಬಂಧಿತ ಆರೋಪಿಗಳು. ಬಂಧಿತರಿಂದ ೩೭,೧೦೦ ರೂ ನಗದು, ೧ ಗ್ಯಾಸ್ ಲೈಟ್, ೪೪ ಇಸ್ಪೀಟ್ ಎಲೆ, ಬೈಕ್ ಮತ್ತು ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಪುತ್ತೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
More News
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ