Friday 26th, April 2024
canara news

ಗ್ರಾಮಾಂತರ ಪ್ರದೇಶದಲ್ಲಿ ದಿನಕ್ಕೆ ಅರ್ಧಗಂಟೆ ವಿದ್ಯುತ್ ಕಡಿತ ಆರಂಭ

Published On : 22 Oct 2016   |  Reported By : Canaranews Network


ಮಂಗಳೂರು: ಮೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಅ. 19ರಿಂದ ಆರಂಭವಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ ದಿನಕ್ಕೆ ಅರ್ಧ ತಾಸು ಕಾಲ ವಿದ್ಯುತ್ ಕಡಿತ ಮಾಡಲಾಗುತ್ತಿದೆ.ವಿದ್ಯುತ್ನ ಬೇಡಿಕೆ ಹೆಚ್ಚಳವಾಗಿದೆ.

ಆದರೆ ಉತ್ಪಾದನೆ ಕಡಿಮೆ ಇದೆ. ವಿದ್ಯುತ್ ಲೋಡನ್ನು ಹೊಂದಾಣಿಕೆ ಮಾಡುವುದಕ್ಕಾಗಿ ವಿದ್ಯುತ್ ಕಡಿತ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ಮೆಸ್ಕಾಂ ಮೂಲಗಳು ತಿಳಿಸಿವೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here