Friday 19th, April 2024
canara news

ಮುಂಬೈ ಡಾ. ವ್ಯಾಸರಾವ್ ನಿಂಜೂರು ಅವರಿಗೆ ಗೌರವಾರ್ಪಣೆ

Published On : 26 Oct 2016   |  Reported By : Rons Bantwal


ಮುಂಬೈಯ ಪ್ರಸಿದ್ಧ ಅಂಕಣಕಾರ ಹೆಸರಾಂತ ಸಾಹಿತಿ, ಕಾದಂಬರಿಕಾರ, ಅಂಕಣಕಾರ, ವಿಜ್ಞಾನಿ, ಮುಂಬೈಯ ಗೋಕುಲವಾಣಿಯ ಗೌರವ ಸಂಪಾದಕರು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕøತರು ಡಾ. ವ್ಯಾಸರಾವ್ ನಿಂಜೂರು ಅವರನ್ನು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಲ್ಕೂರ ಪ್ರತಿಷ್ಠಾನದ ವತಿಯಿಂದ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಗೌರವಿಸಿದರು.

ಡಾ. ಎಂ. ಪ್ರಭಾಕರ ಜೋಶಿ, ಪೊಳಲಿ ನಿತ್ಯಾನಂದ ಕಾರಂತ, ನವನೀತ ಶೆಟ್ಟಿ ಕದ್ರಿ, ಜಿಲ್ಲಾ ಪರಿಷತ್‍ನ ಕೋಶಾಧಿಕಾರಿ ಪೂರ್ಣಿಮಾ ರಾವ್ ಪೇಜಾವರ, ಮೊದಲಾದವರು ಉಪಸ್ಥಿತರಿದ್ದರು. ಡಾ. ವ್ಯಾಸ ರಾವ್ ನಿಂಜೂರುರವರ ಇತ್ತೀಚಿಗಷ್ಟೆ ಬಿಡುಗಡೆಯಾದ ತೆಂಕನಿಡಿಯೂರಿನ ಕುಳುವಾರಿಗಳು ಕಾದಂಬರಿ ಅತ್ಯುತ್ತಮವಾಗಿ ಸರ್ವರಿಂದ ಸ್ವೀಕರಿಸಲ್ಪಟ್ಟದ್ದನ್ನು ಸ್ಮರಿಸಿಕೊಳ್ಳಬಹುದು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here