Saturday 20th, April 2024
canara news

ಕಾಡುಪ್ರಾಣಿಯ ಭೇಟೆ; ಇಬ್ಬರ ಬಂಧನ

Published On : 05 Nov 2016   |  Reported By : Canaranews Network


ಮಂಗಳೂರು: ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಕಾನಪ್ಪಾಡಿ ಮೀಸಲು ಅರಣ್ಯದಲ್ಲಿ ಉಡ ಜಾತಿಯ ಕಾಡುಪ್ರಾಣಿಯ ಬೇಟೆಯಾಡಿದ ಇಬ್ಬರು ಅರೋಪಿಗಳನ್ನು ಬೆಳ್ತಂಗಡಿ ವಲಯ ಅರಣ್ಯಧಿಕಾರಿಯವರ ನೇತೃತ್ವದ ತಂಡ ಬಂಧಿಸಿದೆ.ಬಂಧಿತ ಆರೋಪಿಗಳು ಮಿತ್ತಬಾಗಿಲು ನಿವಾಸಿ ಶೇಖರ್ ಆಳ್ವ(೩೯) ಹಾಗೂ ಪುದುವೆಟ್ಟು ನಿವಾಸಿ ಚಿದಾನಂದ ಗೌಡ(೨೮) ಎಂಬವರಾಗಿದ್ದಾರೆ.

ಬಂಧಿತ ಆರೋಪಿಗಳಿಂದ ಕತ್ತಿ ಹಾಗೂ ಜೀವಂತ ಉಡವನ್ನು ವಶಪಡಿಸಿಕೊಂಡ ಅರಣ್ಯ ಇಲಾಖೆಯ ಅಧಿಕಾರಿಗಳು ಅದಕ್ಕೆ ಚಿಕಿತ್ಸೆ ಕೊಡಿಸಿ ಸುರಕ್ಷಿತವಾಗಿ ಕಾಡಿಗೆ ಮರಳಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here