Friday 26th, April 2024
canara news

‘ಸಾಲುಮರದ ತಿಮ್ಮಕ್ಕ ನ್ಯಾಶನಲ್ ಗ್ರೀನರಿ ಅವಾರ್ಡ್’ನ್ನು ಉಡುಪಿಯ `ನಮ್ಮ ಮನೆ ನಮ್ಮ ಮರ’ ತಂಡಕ್ಕೆ

Published On : 07 Nov 2016   |  Reported By : Rons Bantwal


ಸಾಲುಮರದ ತಿಮ್ಮಕ್ಕ ಇಂಟರ್‍ನ್ಯಾಶನಲ್ ಫೌಂಡೇಶನ್ (ರಿ.) ವತಿಯಿಂದ ನೀಡಲಾದ 2016ನೇ ವರ್ಷದ ‘ಸಾಲುಮರದ ತಿಮ್ಮಕ್ಕ ನ್ಯಾಶನಲ್ ಗ್ರೀನರಿ ಅವಾರ್ಡ್’ನ್ನು ಉಡುಪಿಯ `ನಮ್ಮ ಮನೆ ನಮ್ಮ ಮರ’ ತಂಡದ ಅವಿನಾಶ್ ಕಾಮತ್, ಗುರುರಾಜ್ ಸನಿಲ್ ಹಾಗೂ ರವಿರಾಜ್ ಹೆಚ್. ಪಿ. ಇವರಿಗೆ ನೀಡಲಾಗಿದೆ.

ಬೆಂಗಳೂರಿನ ಡಾ| ಬಿ. ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ಬಹಳ ಅದ್ಧೂರಿಯಾಗಿ ನಡೆದ ಈ ಸಮಾರಂಭದಲ್ಲಿ ರಾಜರ್ಷಿ ಡಾ| ವೀರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪ್ರದಾನ ನೆರವೇರಿಸಿದರು. ಸಮಾರಂಭದಲ್ಲಿ ಕರ್ನಾಟಕ ಸರಕಾರದ ಗೃಹಮಂತ್ರಿ ಡಾ| ಜಿ. ಪರಮೇಶ್ವರ್, ಸಾಲುಮರದ ತಿಮ್ಮಕ್ಕ ಮುಂತಾದ ಗಣ್ಯರು ಉಪಸ್ಥಿತರಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here