Thursday 25th, April 2024
canara news

ಬೈಕ್ ಗೆ ಕಾರು ಡಿಕ್ಕಿ; ಸಹೋದರ, ಸಹೋದರಿ ಮೃತ್ಯು

Published On : 08 Nov 2016   |  Reported By : Canaranews Network


ಮಂಗಳೂರು: ಕಾರು ಹಾಗೂ ಬೈಕ್ ಮಧ್ಯ ಸಂಭವಿಸಿ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಸಹೋದರ ಹಾಗೂ ಸಹೋದರಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ಬೆದ್ರೋಡಿ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ. ಅಪಘಾತದಿಂದಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ನೀರಪಾದೆ ಜನಾರ್ದನ ಆಚಾರ್ಯ ಎಂಬವರ ಮಗ ಶಿವಾನಂದ(೧೯), ಹಾಗೂ ಆತನ ಅಕ್ಷತಾ(೨೫), ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಹಾಸನ ಮೂಲದ ಹರ್ಷ(೩೦), ಅವರ ಪತ್ನಿ ಶುಭಶ್ರೀ(೨೫), ತಂದೆ ಶಿವಯ್ಯ(೫೫), ತಾಯಿ ಕಮಲಮ್ಮ(೫೦), ಅರ್ಜಿ ಸರ್ವಮಂಗಳ(೬೦) ಗಾಯಗೊಂಡಿದ್ದಾರೆ. ಇವರಲ್ಲಿ ಶಿವಯ್ಯ ಹಾಗೂ ಶುಭಶ್ರಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here