Tuesday 23rd, April 2024
canara news

ಬಂದ್ ಗೆ ಬೆಂಬಲಿಸದ ಕಾಂಗ್ರೆಸ್ ಮತ್ತು ಜೆಡಿಎಸ್

Published On : 27 Nov 2016   |  Reported By : Canaranews Network


ಮಂಗಳೂರು: ಹಳೆನೋಟುಗಳ ನಿಷೇಧದ ವಿರುದ್ಧ ನ.೨೮ರಂದು ಭಾರತ್ ಬಂದ್ ನಡೆಸುವ ವಿಪಕ್ಷಗಳ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ಅಲ್ಲಗಳೆದಿದ್ದು, ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆಯಷ್ಟೇ ರಾಜ್ಯ ಬಂದ್ ಇಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಜೆಡಿಎಸ್ ಈ ಪ್ರತಿಭಟನೆಯಿಂದ ದೂರವಿರಲಿದ್ದು, ರಾಜ್ಯದಲ್ಲಿ ಎಡಪಕ್ಷಗಳ ಪ್ರಾಬಲ್ಯ ಇಲ್ಲದಿರುವುದರಿಂದ ಪ್ರತಿಭಟನೆಯು ಬಂದ್ ನಂತಹ ತೀಬ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿಲ್ಲ. ಕೇಂದ್ರ ಸರ್ಕಾರದ ೫೦೦ ಮತ್ತು ೧ ಸಾವಿರ ಮುಖಬೆಲೆಯ ನೋಟು ಚಲಾವಣೆ ಹಿಂಪಡೆದ ನಿರ್ಧಾರ ಖಂಡಿಸಿ ವಿಪಕ್ಷಗಳು ಸೋಮವಾರ ದೇಶಾದ್ಯಂತ ಹಮ್ಮಿಕೊಂಡಿರುವ ಆಕ್ರೋಶ ದಿವಸ್ ನ್ನು ಯಶಸ್ವಿಗೊಳಿಸಲು ಆಡಳಿತಾರೂಢ ಕಾಂಗ್ರೆಸ್ ಸಜ್ಜಾಗಿದೆ.

ಆದರೆ, ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತಮ್ಮ ವಿರೋಧವಿದ್ದರೂ ಆಕ್ರೋಶ್ ದಿವಸ್ ಗೆ ಬೆಂಬಲವಿಲ್ಲ ಎಂದು ಜೆಡಿಎಸ್ ಸ್ಪಷ್ಟಪಡಿಸಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here