Friday 29th, March 2024
canara news

ನೋಟ್ ಬ್ಯಾನ್ ನಿಂದ ಜನರು ಸಂಕಷ್ಟದಲ್ಲಿರುವಾಗ ಬಿಜೆಪಿಯ ಸಂಭ್ರಮಾಚರಣೆ ಖಂಡನೀಯ;ಐವನ್

Published On : 29 Nov 2016   |  Reported By : Canaranews Network


ಮಂಗಳೂರು: ಕೇಂದ್ರ ಸರ್ಕಾರ ಬದಲಿ ವ್ಯವಸ್ಥೆ ಮಾಡದೆ ೫೦೦ ಮತ್ತು ೧ ಸಾವಿರ ರೂ. ನೋಟು ಅಮಾನ್ಯ ಮಾಡಿರುವುದರಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ಮಂಗಳೂರಿನ ಪುರಭವನದ ಮುಂದೆ ಪ್ರತಿಭಟನೆ ನಡೆಯಿತು.

ಈ ವೇಳೆ ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಮತಾನಾಡಿ, ಕೇಂದ್ರ ಸರ್ಕಾರದ ನೀತಿಯಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಬಡವರು ಮಾತ್ರ ಬ್ಯಾಂಕ್ ಮುಂದೆ ಅಲೆದಾಡುತ್ತಿದ್ದಾರೆ. ಹೊರತು ಶ್ರೀಮಂತರನ್ನು ಕಾಣಲು ಅಸಾಧ್ಯ.ನೋಟು ನಿಷೇಧಕ್ಕೆ ನಮ್ಮ ಬೆಂಬಲವಿದೆ.

ಆದ್ರೆ, ಈ ಬಗೆಗಿಗ ಸಮಸ್ಯೆ ಪರಿಹರಿಸುವಲ್ಲಿ ಮೋದಿ ವಿಫಲವಾಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು ಆಕ್ರೋಶ ದಿವಸ್ ಆಚರಣೆ ಮಾಡಲು ಪ್ರತಿಪಕ್ಷಗಳು ಕರೆ ನೀಡಿದಾಗ ಬಿಜೆಪಿ ಸಂಭ್ರಮಾಚರಣೆ ಮಾಡುತ್ತಿದೆ. ಇದು ಖಂಡನೀಯ ಎಂದು ಅವರು ಹೇಳಿದರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here