Published On : 10 Dec 2016 | Reported By : Canaranews Network
ಮಂಗಳೂರು: ಹೆಜ್ಜೇನು ಕಡಿದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಮೃತಪಟ್ಟು ಇತರ ಮೂವರು ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಸೋಮೇಶ್ವರ ಪಂಚಾಯತ್ ವ್ಯಾಪ್ತಿಯ ಪಿಲಾರು ಲಕ್ಷ್ಮೀಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ವೇಳೆ ಸಂಭವಿಸಿದೆ.
ಉಳಾಯಿಬೆಟ್ಟು ನಿವಾಸಿ ಕಮಲಾ(೬೫) ಸಾವನ್ನಪ್ಪಿದವರು. ಶ್ರೀಧರ್(೪೯), ಪತ್ನಿ ಲೀಲಾವತಿ(೪೫), ಮತ್ತು ತಾಯಿ ಜಾನಕಿ (೭೦)ಎಂಬವರು ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
More News
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ