Friday 26th, April 2024
canara news

ಪಂಚತೀರ್ಥ-ಸಪ್ತಕ್ಷೇತ್ರ ಯಾಟ್ರೆಗೆ ವಿವಿಧ ಸಂಘಟನೆಗಳ ಬೆಂಬಲ

Published On : 10 Dec 2016   |  Reported By : Canaranews Network


ಮಂಗಳೂರು: ‘ ಪಂಚತೀರ್ಥ -ಸಪ್ತಕ್ಷೇತ್ರ ಯಾತ್ರೆಗೆ ಕೈಗೊಂಡಿರುವ ಸಂಸದ ನಳೀನ್ ಕುಮಾರ್ ನೇತೃತ್ವದ ಎತ್ತಿನಹೊಳೆ ಯೋಜನೆ ವಿರೋಧಿ ಜನಾಂದೋಲಕ್ಕೆ ನಾಗರೀಕ ಸೇವಾ ಟ್ರಸ್ಟ್ ಮತ್ತು ಜನಸಂಘಟನೆಗಳಾದ ದ.ಕ. ಪರಿಸರಾಸಕ್ತರ ಒಕ್ಕೂಟ, ಕರಾವಳಿ ಮಹಿಳಾ ಜಾಗೃತಿ ವೇದಿಕೆ, ಕೃಷಿಕರ ವೇದಿಕೆ-ಕರ್ನಾಟಕ ಮತ್ತು ದಲಿತರ ಅಭಿವೃದ್ಧಿ ಸಮಿತಿ ವಿಷಯಾಧರಿತವಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಟ್ರಸ್ಟ್ ನ ಅಧ್ಯಕ್ಷ ಕೆ. ಸೋಮನಾಥ್ ನಾಯಕ್ ಹಾಗೂ ಸಹ ಸಂಘಟನೆಗಳ ಮುಖಂಡರುಗಳು ತಿಳಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here