Thursday 18th, April 2024
canara news

ಯುವ ಜೆಡಿಎಸ್ ಸ0ಘಟನಾ ಕಾರ್ಯದರ್ಶಿಯಾಗಿ ಕಿಶೋರ್ ಶೆಟ್ಟಿ ಅರಸಿನಮಕ್ಕಿ

Published On : 16 Dec 2016   |  Reported By : media release


ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ (ಜಾತ್ಯಾತೀತ) ಇದರ ಸಂಘಟನಾ ಕಾರ್ಯದರ್ಶಿಯಾಗಿ ಕಿಶೋರ್ ಶೆಟ್ಟಿ ಅರಸಿನಮಕ್ಕಿ ನೇಮಕಗೊಂಡಿದ್ದಾರೆ.

ಬೆಳ್ತಂಗಡಿಯ ಜೆಡಿಎಸ್ ಮಖಂಡ ಅಡ್ಕಾಡಿ ಜಗನ್ನಾಥ ಗೌಡ ಶಿಫಾರಸಿನಮೇರೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ಕುಂಞ ಆದೇಶದಂತೆ ಯುವ ವಿಭಾಗದ ಅದ್ಯಕ್ಷ ಅಕ್ಷಿತ್ ಸುವರ್ಣ ನೇಮಕಗೊಳಿಸಿದ್ದಾರೆ. ಕಿಶೋರ್ಶೆಟ್ಟಿ, ನಮ್ಮ ಅರಸಿನಮಕ್ಕಿ ಸೇವಾಟ್ರಸ್ಟ್ ಇದರ ಕಾರ್ಯದರ್ಶಿಯಾಗಿ, ಬೆಳ್ತಂಗಡಿ ಯುವ ಬಂಟರ ವಿಭಾಗದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here