ಬಿಜೈ ರಾಜ ಕೊಲೆ ಆರೋಪಿ ಬಂಧನ
Published On : 17 Dec 2016 | Reported By : Canaranews Network
ಮಂಗಳೂರು: ಕುಖ್ಯಾತ ರೌಡಿ ಬಿಜೈ ರಾಜ ಕೊಲೆ ಆರೋಪಿಯನ್ನು ಕದ್ರಿ ಪೊಲೀಶರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪ್ರದೀಪ್ ಮೆಂಡನ್ ಬಂಧಿತ ಆರೋಪಿಯಾಗಿದ್ದಾನೆ. ೨೦೧೨ರಲ್ಲಿ ಬಿಜೈ ರಾಜಾ ಕೊಲೆ ನಡೆದಿತ್ತು.
ಬಂಧಿತ ಆರೋಪಿಯನ್ನು ಕದ್ರಿ ಪಾರ್ಕ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈತ ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಎಂದು ಹೇಳಲಾಗಿದೆ.
More News
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ