Friday 26th, April 2024
canara news

ಡಿ. ೨೬ಕ್ಕೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎತ್ತಿನಹೊಳೆ ಸಭೆ

Published On : 21 Dec 2016   |  Reported By : Canaranews Network


ಮಂಗಳೂರು: ಎತ್ತಿನಹೊಳೆ ಯೋಜನೆ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಡಿಸೆಂಬರ್ ೨೬ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ಸಚಿವ ರಮಾನಾಥ ರೈ ತಿಳಿಸಿದ್ದಾರೆ.

ತುಂಬೆಯ ನೂತನ ಡ್ಯಾಂ ಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು ಯೋಜನೆಗೆ ಸಂಬಂಧಿಸಿದ ಪ್ರದೇಶದ ಎಲ್ಲ ಶಾಸಕರಿಗೂ ಸಭೆಗೆ ಆಹ್ವಾನ ನೀಡಲಾಗಿದೆ.

ಇದರ ಜೊತೆ ಹೋರಾಟಗಾರರನ್ನೂ ಆಹ್ವಾನಿಸಲಾಗುತ್ತಿದೆ.ಈ ಸಭೆಯಲ್ಲಿ ಯೋಜನೆಗೆ ಸಂಬಂಧಿಸಿದ ಸಾಧಕ, ಬಾಧಕಗಳ ವಿಚಾರವನ್ನು ಅಲ್ಲಿ ಚರ್ಚಿಸಲಾಗುವುದು. ಈ ಬಾರಿಯ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಸಹಿತ ಯೋಜನೆಗೆ ಸಂಬಂಧಿಸಿದ ಎಲ್ಲರೂ ಭಾಗವಹಿಸುವ ಕಾರಣ ಈ ಬಗ್ಗೆ ಸ್ಪಷ್ಟ ತೀರ್ಮಾನ ದೊರಕಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here