Tuesday 23rd, April 2024
canara news

ನೋಟು ಅಪಮೌಲ್ಯದಿಂದ ಜನರ ಮೇಲೆ ದುಷ್ಪಾರಿಣಾಮ

Published On : 01 Jan 2017   |  Reported By : Canaranews Network


ಮಂಗಳೂರು: ದೇಶದಾದ್ಯಂತ ನೋಟುಗಳ ಅಪಮೌಲ್ಯಕರಣದಿಂದ ಸಾಮಾನ್ಯ ಜನರ ಮೇಲಾಗಿರುವ ದುಷ್ಪರಿಣಾಮ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಕಾಂಗ್ರೆಸ್ ಪಕ್ಷ ರಾಷ್ಟ್ರಾದ್ಯಂತ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ ಎಂದು ವಿಧಾನ ಪರಿಷತ್ ನ ಮುಖ್ಯ ಸಚೇತಕ ಹೇಳಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಹೇಳಿದ ೫೦ ದಿನಗಳು ಮುಕ್ತಾಯವಾಗಿದೆ.ಇನ್ನೂ ಜನರು ಬ್ಯಾಂಕ್ ನಲ್ಲಿ ಹಣಕ್ಕಾಗಿ ಪರದಾಡುತ್ತಿದ್ದಾರೆ.ಇದು ಕೇಂದ್ರ ಸರ್ಕಾರ ಮಾಡಿರುವಂತ ದೊಡ್ಡ ತಪ್ಪು ಎಂದು ಹೇಳಿದರು

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here